
Pulse of the Public
ಕಾಲ್ಪನಿಕ ಚಿತ್ರಹೆಚ್ಚಿನ ಮಾಹಿತಿಗಾಗಿ, AI Pragati ಗೆ ಭೇಟಿ ನೀಡಿ (www.aipragati.in).
ರಾಜ್ಯದಲ್ಲಿ ಪ್ರಸ್ತಾವಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಲು IIIT-ಬೆಂಗಳೂರಿನಲ್ಲಿ ₹35 ಕೋಟಿ ವೆಚ್ಚದ ಎಐ ಹಬ್ ಸ್ಥಾಪಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿ ಯು) ಕುಲಪತಿ ಡಾ. ಎಸ್. ವಿದ್ಯಾಶಂಕರ್ ಅವರ ಅಧಿಕಾರಾವಧಿ ವಿಸ್ತರಣೆಯನ್ನು ಕರ್ನಾಟಕ ಹೈಕೋರ್ಟ್ ಸಿಂಧುಗೊಳಿಸಿದೆ.
ದೇಶದಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಜಾಪ್ರಭುತ್ವ ಮತ್ತು ಮತದಾರರ ಜಾಗೃತಿ ಮೂಡಿಸುವ ಉದ್ದೇಶದಿಂದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ 'ಇಎಲ್ಸಿ 2.0' ಹಾಗೂ 'ಇಸಿಐನೆಟ್' ಉಪಕ್ರಮಗಳಿಗೆ ಚಾಲನೆ ನೀಡಿದ್ದಾರೆ.
ವಿದ್ಯಾವಿಕಾಸ ಯೋಜನೆಯಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾದ ಕಳಪೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಪೂರೈಕೆ ಕುರಿತು ರಾಜ್ಯಾದ್ಯಂತ ತನಿಖೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಕರ್ನಾಟಕ ಉಪ ಲೋಕಾಯುಕ್ತರು ಸಹ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.